Spread the love

ದಿನಾಂಕ:19-08-2025 ( ಹಾಯ್ ಉಡುಪಿ ನ್ಯೂಸ್)

ಬೆಂಗಳೂರಿನ ಹೆಬ್ಬಾಳದ ಹೊಸ ಮೇಲ್ಸೇತುವೆ ರ್ಯಾಂಪ್ ನ್ನು ಇಂದು ಸಿಎಂ, ಡಿಸಿಎಂ ಉದ್ಘಾಟಿಸಿದರು. ಈ ವಿಸ್ತರಿತ ಮೇಲ್ಸೆತುವೆ ಕೆ.ಆರ್ ಪುರದಿಂದ ಮೇಖ್ರಿ ಸರ್ಕಲ್‌ಗೆ ಸಂಪರ್ಕ ಕಲ್ಪಿಸಲಿದೆ. ಉದ್ಘಾಟನೆ ನಂತರ ಮಾತನಾಡಿರುವ ಡಿಸಿಎಂ, 80 ಕೋಟಿ ರೂ. ವೆಚ್ಚದಲ್ಲಿ ಈ ಫ್ಲೈಓವರ್ ಮಾಡಲಾಗಿದೆ. ಇನ್ನೊಂದು ಜಂಕ್ಷನ್ ರೋಡ್ ಮಾಡಲಾಗುತ್ತದೆ. 6 ಲೇನ್ ನವೆಂಬರ್ ಒಳಗೆ ಆಗುತ್ತದೆ. 3 ತಿಂಗಳಲ್ಲಿ ಇನ್ನೊಂದು ಲೂಪ್ ಬರಲಿದೆ. ಎಸ್ಟಿಮ್ ಮಾಲ್‌ನಿಂದ ಒಂದೂವರೆ ಕಿ.ಮೀ ತನಕ ಟನಲ್ ಮಾಡಲಾಗುತ್ತದೆ. ಏರ್ ಪೋರ್ಟ್ ಬರುವವರಿಗೆ ಅನುಕೂಲವಾಗಲಿ ಎಂದು ಹೇಳಿದ್ದಾರೆ.

error: No Copying!