FB_IMG_1767456424944.jpg
Spread the love

ಉಡುಪಿ: ದಿನಾಂಕ:03-01-2026 (ಹಾಯ್ ಉಡುಪಿ ನ್ಯೂಸ್) ಉಡುಪಿ ಜಿಲ್ಲೆಯ ಶಂಕರ ನಾರಾಯಣ ಪೊಲೀಸ್ ಠಾಣೆಯ ಗುರುದಾಸ್ ಜಿ ರವರು ಮಹಾರಾಷ್ಟ್ರದಲ್ಲಿ ನಡೆದ ರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಚಿನ್ನದ ಪದಕವನ್ನು ಪಡೆದು ವಿಶ್ವ ಯೋಗಾಸನ ತಂಡಕ್ಕೆ ಆಯ್ಕೆಯಾಗಿರುತ್ತಾರೆ.

error: No Copying!