ರಾಜ್ಯ ಸುದ್ದಿ ಹೆಬ್ರಿ: ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಂದ ಸಾರ್ವಜನಿಕ ಸಭೆ.. 19/09/2026 Spread the love ಹೆಬ್ರಿ: ಕಸ್ತೂರಿರಂಗನ್ ವರದಿಗೆ ಸಂಬಂಧಪಟ್ಟಂತೆ ಉಡುಪಿ ಜಿಲ್ಲೆಯ ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಾರ್ವಜನಿಕರೊಂದಿಗೆ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ನೇರವಾದ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವರು, ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು. Post navigation Previous Previous post: ನನ ದುಂಬುಗು ತುಳು ಕರ್ನಾಟಕ ರಾಜ್ಯೊದ ರಡ್ಡನೇ ಹೆಚ್ಚುವರಿ ಆಡಳಿತ ಬಾಸೆ: ಡಿಕೆ ಶಿವಕುಮಾರ್